News Karnataka Kannada
Thursday, April 25 2024
Cricket

ಮೈಸೂರು ಗ್ಯಾಂಗ್‌ ರೇಪ್: ಗೃಹ ಸಚಿವರ ಬೇಜವಾಬ್ದಾರಿ ಹೇಳಿಕೆ ಖಂಡನೀಯ- ಎಚ್‌.ಸಿ.ಮಹದೇವಪ್ಪ

27-Aug-2021 ಮೈಸೂರು

ಮೈಸೂರು: ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಘಟನೆಗೆ ಸಂಬಂಧಿಸಿದಂತೆ ಅರಗ ಜ್ಞಾನೇಂದ್ರ ಅವರ ಬೇಜವಾಬ್ದಾರಿ ಹೇಳಿಕೆ ಖಂಡನೀಯ ಎಂದು ಮಾಜಿ ಸಚಿವ ಎಚ್‌.ಸಿ.ಮಹದೇವಪ್ಪ ಕಿಡಿಕಾರಿದ್ದಾರೆ. ಗೃಹ ಇಲಾಖೆ ಎಂದರೆ ಒಂದು ರಾಜ್ಯದಲ್ಲಿ ವಾಸಿಸುತ್ತಿರುವವರ, ಹಕ್ಕು, ಮಾನ, ಪ್ರಾಣ, ಆಸ್ತಿ-ಪಾಸ್ತಿಯ ರಕ್ಷಣೆ, ಸಮಾನತೆ ಮತ್ತು ಸೌಹಾರ್ದತೆಯನ್ನು ಕಾಪಾಡುವ ಕರ್ತವ್ಯವನ್ನು ಹೊಂದಿರುತ್ತದೆ. ಇದಕ್ಕೆ ಪೂರಕವಾಗಿಯೇ ಕಾಂಗ್ರೆಸ್ ಸರ್ಕಾರವು ಅಧಿಕಾರದಲ್ಲಿರುವ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು