News Karnataka Kannada
Friday, April 19 2024
Cricket

ಮಹಾರಾಷ್ಟ್ರ ಮಹಿಳಾ ಕಾನ್ಸ್‌ಟೇಬಲ್‌ಗಳ ಕೆಲಸದ ಸಮಯವನ್ನು 12 ಗಂಟೆಯಿಂದ ಎಂಟು ಗಂಟೆಗೆ ಇಳಿಕೆ

24-Sep-2021 ದೇಶ

ಮುಂಬೈ: ಮಹಾರಾಷ್ಟ್ರ ಸರ್ಕಾರ ಮಹಿಳಾ ಕಾನ್ಸ್‌ಟೇಬಲ್‌ಗಳ ಕೆಲಸದ ಸಮಯವನ್ನು 12 ಗಂಟೆಯಿಂದ ಎಂಟು ಗಂಟೆಗೆ ಇಳಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ವೈಯಕ್ತಿಕ ಬದುಕಿನ ಜವಾಬ್ದಾರಿಯನ್ನು ನಿಭಾಯಿಸಲು ಮಹಿಳಾ ಪೊಲೀಸರಿಗೆ ಅನಕೂಲವಾಗುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ರಾಜ್ಯ ಪೊಲೀಸ್ ಮಹಾನಿರ್ದೇಶಕ ಸಂಜಯ್ ಪಾಂಡೆ ಈ ಕ್ರಮದ ಅನುಷ್ಠಾನವನ್ನು ಖಚಿತಪಡಿಸಿದ್ದಾರೆ. ಇದನ್ನು ಮೊದಲು ನಾಗ್ಪುರ...

Know More

ವಿದೇಶಿಗರಿಗೆ ಆರ್ ಟಿಪಿಸಿಆರ್ ವರದಿ ಕಡ್ಡಾಯ : ಮಹಾ ಸರ್ಕಾರ

29-Aug-2021 ದೇಶ

ಮುಂಬೈ: ಮಹಾರಾಷ್ಟ್ರಕ್ಕೆ ಬರುವ ಎಲ್ಲ ವಿದೇಶಿಗರು  ಲಸಿಕೆ ಹಾಕಿಸಿಕೊಂಡಿದ್ದರೂ ಆರ್ ಟಿ- ಪಿಸಿಆರ್ ನೆಗೆಟಿವ್ ವರದಿಯನ್ನು ಕಡ್ಡಾಯಪಡಿಸಿರುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ. ಯುರೋಪಿಯನ್ ರಾಷ್ಟ್ರಗಳು, ಮಧ್ಯ ಪೂರ್ವ ರಾಷ್ಟ್ರಗಳು ಮತ್ತು ದಕ್ಷಿಣ ಆಫ್ರಿಕಾ ಸೇರಿದಂತೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು