ಲಕ್ನೋ: ಅಧಿಕೃತ ಮೂಲಗಳ ಪ್ರಕಾರ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾನುವಾರ ಮತ್ತು ಸೋಮವಾರ ರಾಜ್ಯದ ನಾಲ್ಕು ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ. ಲೋಕಭವನದಲ್ಲಿ ಪತ್ರಿಕಾಗೋಷ್ಠಿಯ ನಂತರ ಆದಿತ್ಯನಾಥ್ ಅಯೋಧ್ಯೆಗೆ ತೆರಳಲಿದ್ದಾರೆ. ಅಯೋಧ್ಯೆಯಲ್ಲಿ ಅವರು ಹಿಂದುಳಿದ ವರ್ಗಗಳ ಸಮಾವೇಶದ ಸಮಾರೋಪವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಯೋಧ್ಯೆಯ ನಂತರ ಸಿಎಂ ಯೋಗಿ ವಾರಣಾಸಿಗೆ ಸಂಜೆ 5 ಗಂಟೆಗೆ ಹೊರಡಲಿದ್ದಾರೆ.ವಾರಾಣಸಿಯಲ್ಲಿ...
Know MoreGet latest news karnataka updates on your email.