ಬೆಂಗಳೂರು, ;ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕಾಗಿದ್ದು, ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಿದೆ. ಹವಾ ಮುನ್ಸೂಚನೆ ಪ್ರಕಾರ ಮುಂದಿನ ಮೂರು ದಿನಗಳ ಕಾಲ ಉತ್ತಮ ಮಳೆಯಾಗಲಿದೆ. ಕೋಲಾರ,ಬೆಂಗಳೂರು ಗ್ರಾಮಾಂತರ, ಮಲೆನಾಡಿನ ಕೆಲವು ಭಾಗಗಳಲ್ಲಿ ಮಾತ್ರ ಹೆಚ್ಚಿನ ಪ್ರಮಾಣದ ಮಳೆಯಾಗಿದೆ. ಉಳಿದಂತೆ ಚದುರಿದಂತೆ ಹಗರದಿಂದ ಸಾಧಾರಣ ಮಳೆಯಾಗಿದೆ. ಹವಾ ಮುನ್ಸೂಚನೆ ಪ್ರಕಾರ ಉಡುಪಿ, ದಕ್ಷಿಣ ಕನ್ನಡ,...
Know MoreGet latest news karnataka updates on your email.