News Karnataka Kannada
Friday, March 29 2024
Cricket

ಸಮುದ್ರ ಪಾಲಾಗುತ್ತಿದ್ದ ಮೂವರ ರಕ್ಷಣೆ- ಮಲ್ಪೆ

15-Oct-2021 ಉಡುಪಿ

ಮಲ್ಪೆ: ಕೊಪ್ಪಳ ಜಿಲ್ಲೆ ಬನಕಟ್ಟಿ ಗ್ರಾಮದ ಮೂವರು ಪ್ರವಾಸಿಗರು ಉಡುಪಿಗೆ ಪ್ರವಾಸಕ್ಕೆಂದು ಬಂದಿದ್ದರು.ಅ.14 ರ ಗುರುವಾರ ಸಂಜೆ ಮಲ್ಪೆಯ ಸಮುದ್ರದಲ್ಲಿ ಆಡುತ್ತಿದ್ದಾಗ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗುತಿದ್ದ ಮೂವರನ್ನು ಮಲ್ಪೆಯ ಜೀವರಕ್ಷಕ ತಂಡದ ಸದಸ್ಯರು ಸುರಕ್ಷಿತವಾಗಿ ದಡಕ್ಕೆ ಕರೆತಂದು ರಕ್ಷಿಸಿದ ಘಟನೆ ವರದಿಯಾಗಿದೆ.ಸಂಜೆ 5:20ರ ಸುಮಾರಿಗೆ ಮಲ್ಪೆಯ ಸಮುದ್ರದಲ್ಲಿ ಇಳಿದು ಆಟವಾಡುತ್ತಿದ್ದಾಗ ಕೊಚ್ಚಿಕೊಂಡು ಹೋಗಿದ್ದರು. ತಕ್ಷಣ...

Know More

ಸಮುದ್ರದಲ್ಲಿ ಮುಳುಗುತ್ತಿದ್ದ ಪ್ರವಾಸಿಗರ ರಕ್ಷಣೆ

03-Oct-2021 ಉಡುಪಿ

ಉಡುಪಿ : ಮಲ್ಪೆ ಸಮುದ್ರ ತೀರದಲ್ಲಿ ಮುಳುಗುತ್ತಿದ್ದ 3 ಮಂದಿ ಪ್ರವಾಸಿಗರನ್ನು ಬುಧವಾರ ರಕ್ಷಿಸಲಾಗಿದೆ. ಅವರನ್ನು ಶಿವಮೊಗ್ಗದ ತರಿಕೆರೆ ನಿವಾಸಿ ಕಿರಣ್‌ (19), ಕಾಶಿಪುರ ನಿವಾಸಿಗಳಾದ ನಿತಿನ್‌ (19) ಮತ್ತು ಮಂಜುನಾಥ್‌ (19) ಎಂದು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು