ಮಲ್ಪೆ: ಕೊಪ್ಪಳ ಜಿಲ್ಲೆ ಬನಕಟ್ಟಿ ಗ್ರಾಮದ ಮೂವರು ಪ್ರವಾಸಿಗರು ಉಡುಪಿಗೆ ಪ್ರವಾಸಕ್ಕೆಂದು ಬಂದಿದ್ದರು.ಅ.14 ರ ಗುರುವಾರ ಸಂಜೆ ಮಲ್ಪೆಯ ಸಮುದ್ರದಲ್ಲಿ ಆಡುತ್ತಿದ್ದಾಗ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗುತಿದ್ದ ಮೂವರನ್ನು ಮಲ್ಪೆಯ ಜೀವರಕ್ಷಕ ತಂಡದ ಸದಸ್ಯರು ಸುರಕ್ಷಿತವಾಗಿ ದಡಕ್ಕೆ ಕರೆತಂದು ರಕ್ಷಿಸಿದ ಘಟನೆ ವರದಿಯಾಗಿದೆ.ಸಂಜೆ 5:20ರ ಸುಮಾರಿಗೆ ಮಲ್ಪೆಯ ಸಮುದ್ರದಲ್ಲಿ ಇಳಿದು ಆಟವಾಡುತ್ತಿದ್ದಾಗ ಕೊಚ್ಚಿಕೊಂಡು ಹೋಗಿದ್ದರು. ತಕ್ಷಣ...
Know Moreಉಡುಪಿ : ಮಲ್ಪೆ ಸಮುದ್ರ ತೀರದಲ್ಲಿ ಮುಳುಗುತ್ತಿದ್ದ 3 ಮಂದಿ ಪ್ರವಾಸಿಗರನ್ನು ಬುಧವಾರ ರಕ್ಷಿಸಲಾಗಿದೆ. ಅವರನ್ನು ಶಿವಮೊಗ್ಗದ ತರಿಕೆರೆ ನಿವಾಸಿ ಕಿರಣ್ (19), ಕಾಶಿಪುರ ನಿವಾಸಿಗಳಾದ ನಿತಿನ್ (19) ಮತ್ತು ಮಂಜುನಾಥ್ (19) ಎಂದು...
Know MoreGet latest news karnataka updates on your email.