ಗೋವಾ : ”ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಪಕ್ಷದಿಂದಾಗಿ ಹೆಚ್ಚು ಶಕ್ತಿಶಾಲಿಯಾಗಿದ್ದಾರೆ” ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಶನಿವಾರ ಗೋವಾದಲ್ಲಿ ಹೇಳಿಕೆ ನೀಡಿದ್ದಾರೆ.ಪಕ್ಷದ ಕಾರ್ಯಕರತರನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರತಿಪಕ್ಷಗಳು ಒಂದಾಗುವ ಅಗತ್ಯವನ್ನು ಗುರುತಿಸುವಲ್ಲಿ ಕಾಂಗ್ರೆಸ್ ವಿಫಲವಾಗಿದೆ . ಬಿಜೆಪಿಯನ್ನು ಎದುರಿಸಲು ಮತ್ತು ಭಾರತದ ಒಕ್ಕೂಟ...
Know Moreಇಡೀ ದೇಶದ ಜನತೆ ಬಹಳ ಕುತೂಹಲದಿಂದ ಕಾಯುತ್ತಿದ್ದ ಪಶ್ಚಿಮ ಬಂಗಾಳದ ಭವಾನಿಪುರ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 58,000ಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ದೀದಿ ಪ್ರತಿ ಹಂತದಲ್ಲಿಯೂ...
Know Moreಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತಎಣಿಕೆ ನಡೆಯುತ್ತಿದ್ದು, ಸಿಎಂ ಮಮತಾ ಬ್ಯಾನರ್ಜಿ 34,000 ಮತಗಳ ಮುನ್ನಡೆ ಸಾಧಿಸಿದ್ದಾರೆ. 11ನೇ ಸುತ್ತಿನ ಮತ ಎಣಿಕೆಯ ಬಳಿಕ ಮಮತಾ ಬ್ಯಾನರ್ಜಿ 34 ಸಾವಿರ ಮತಗಳ...
Know Moreನ್ಯೂಯಾರ್ಕ್: ಪ್ರಧಾನಿ ನರೇಂದ್ರ ಮೋದಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ ಸಿಇಒ ಆದರ್ ಪೂನವಲ್ಲ ಅವರು 2021 ರ ಟೈಮ್ ನಿಯತಕಾಲಿಕದ ವಿಶ್ವದ 100 ಪ್ರಭಾವಿ...
Know MoreGet latest news karnataka updates on your email.