News Karnataka Kannada
Friday, April 26 2024

ಇಂದು ಬೆಳಗ್ಗೆ 11 ಗಂಟೆಗೆ ‘ಮನ್ ಕಿ ಬಾತ್’ 82ನೇ ಆವೃತ್ತಿಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ

24-Oct-2021 ದೆಹಲಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾನುವಾರ ಬೆಳಿಗ್ಗೆ 11 ಗಂಟೆಗೆ ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ಮೂಲಕ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇದು ಕಾರ್ಯಕ್ರಮದ 82 ನೇ ಆವೃತ್ತಿಯಾಗಿದ್ದು, ಎಐಆರ್ ಮತ್ತು ದೂರದರ್ಶನದ ಸಂಪೂರ್ಣ ನೆಟ್‌ವರ್ಕ್‌ನಲ್ಲಿ ಮತ್ತು ಎಐಆರ್ ಸುದ್ದಿ ಮತ್ತು ಮೊಬೈಲ್ ಅಪ್ಲಿಕೇಶನ್‌ನಲ್ಲಿ ಪ್ರಸಾರವಾಗುತ್ತದೆ. ಕಾರ್ಯಕ್ರಮವು  ಎಐಆರ್ ಡಿಡಿ ನ್ಯೂಸ್ ,...

Know More

ಹಬ್ಬಗಳಲ್ಲಿ ಮೈ ಮರೆಯಬೇಡಿ : ಮೋದಿ ಎಚ್ಚರಿಕೆ

26-Sep-2021 ದೆಹಲಿ

ನವದೆಹಲಿ: ಲಸಿಕೆಯ ‘ಸುರಕ್ಷತಾ ವಲಯ’ದಿಂದ ನಾಗರಿಕರು ಯಾರು ಕೂಡ ಬಿಟ್ಟುಹೋಗದಂತೆ ನೋಡಿಕೊಳ್ಳಬೇಕು ಹಾಗೂ ಕೋವಿಡ್ ಶಿಷ್ಠಾಚಾರಗಳನ್ನು ಪಾಲಿಸಬೇಕು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಮುಂದಿನ ತಿಂಗಳಿನಿಂದ ಸಾಲು ಸಾಲು ಹಬ್ಬಗಳು ಆರಂಭವಾಗುತ್ತದೆ. ಈ ಸಂದರ್ಭದಲ್ಲಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು