ಬೆಂಗಳೂರು : ಈ ಬಾರಿ ರಾಜ್ಯದಲ್ಲಿ ಭರ್ಜರಿ ಬಿತ್ತನೆಯಾಗಿದೆ. ಸುಮಾರು 70. 04 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಬಿತ್ತನೆ ಮಾಡಲಾಗಿದೆ. 77 ಲಕ್ಷ ಹೆಕ್ಟೇರ್ ಕೃಷಿ ಭೂಮಿಯಲ್ಲಿ ಶೇ. 90. 96 ರಷ್ಟು ಬಿತ್ತನೆಯ ಗುರಿ ಹೊಂದಲಾಗಿತ್ತು. ಈ ಸಲ ಉತ್ತಮ ಮಳೆಯಾಗಿರುವುದರಿಂದ ಕೃಷಿ ಚಟುವಟಿಕೆಗಳು ಬಿರುಸುಗೊಂಡಿವೆ. ಮಾರುಕಟ್ಟೆಯಲ್ಲಿ ಆಹಾರ ಧಾನ್ಯಗಳ ಲಭ್ಯತೆಯಿಂದಾಗಿ ಬೇಡಿಕೆ ಹಾಗೂ...
Know Moreನವದೆಹಲಿ: ನವದೆಹಲಿಯಲ್ಲಿ ಶನಿವಾರ ಬೆಳಿಗ್ಗೆ ಭಾರಿ ಮಳೆಯಾಗುತ್ತಿದೆ. ನಗರದ ಹಲವು ಭಾಗಗಳು ಜಲಾವೃತವಾಗಿದೆ. ದೆಹಲಿಯ ಹಲವು ಭಾಗ ಜಲಾವೃತವಾಗಿರುವ ಹಿನ್ನೆಲೆಯಲ್ಲಿ ಸಂಚಾರ ಪೊಲೀಸರು ನಿರ್ಣಾಯಕ ಅಂಡರ್ಪಾಸ್ಗಳಲ್ಲಿ ಸಂಚಾರ ನಿರ್ಬಂಧಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳ ಮೂಲಕ ನಾಗರಿಕರಿಗೆ...
Know MoreGet latest news karnataka updates on your email.