News Karnataka Kannada
Friday, April 26 2024

ರಾಜ್ಯದಲ್ಲಿ ಭರ್ಜರಿ ಬಿತ್ತನೆ

24-Aug-2021 ಬೆಂಗಳೂರು

ಬೆಂಗಳೂರು : ಈ ಬಾರಿ ರಾಜ್ಯದಲ್ಲಿ ಭರ್ಜರಿ ಬಿತ್ತನೆಯಾಗಿದೆ. ಸುಮಾರು 70. 04 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಬಿತ್ತನೆ ಮಾಡಲಾಗಿದೆ.  77 ಲಕ್ಷ ಹೆಕ್ಟೇರ್ ಕೃಷಿ ಭೂಮಿಯಲ್ಲಿ  ಶೇ. 90. 96 ರಷ್ಟು ಬಿತ್ತನೆಯ ಗುರಿ ಹೊಂದಲಾಗಿತ್ತು. ಈ ಸಲ ಉತ್ತಮ ಮಳೆಯಾಗಿರುವುದರಿಂದ ಕೃಷಿ ಚಟುವಟಿಕೆಗಳು ಬಿರುಸುಗೊಂಡಿವೆ. ಮಾರುಕಟ್ಟೆಯಲ್ಲಿ ಆಹಾರ ಧಾನ್ಯಗಳ ಲಭ್ಯತೆಯಿಂದಾಗಿ ಬೇಡಿಕೆ ಹಾಗೂ...

Know More

ರಾಷ್ಟ್ರ ರಾಜಧಾನಿಯಲ್ಲಿ ಧಾರಾಕಾರ ಮಳೆ– ತಗ್ಗುಪ್ರದೇಶ ಜಲಾವೃತ

21-Aug-2021 ದೇಶ

ನವದೆಹಲಿ: ನವದೆಹಲಿಯಲ್ಲಿ ಶನಿವಾರ ಬೆಳಿಗ್ಗೆ ಭಾರಿ ಮಳೆಯಾಗುತ್ತಿದೆ. ನಗರದ ಹಲವು ಭಾಗಗಳು ಜಲಾವೃತವಾಗಿದೆ. ದೆಹಲಿಯ ಹಲವು ಭಾಗ ಜಲಾವೃತವಾಗಿರುವ ಹಿನ್ನೆಲೆಯಲ್ಲಿ ಸಂಚಾರ ಪೊಲೀಸರು ನಿರ್ಣಾಯಕ ಅಂಡರ್‌ಪಾಸ್‌ಗಳಲ್ಲಿ ಸಂಚಾರ ನಿರ್ಬಂಧಿಸಿದ್ದಾರೆ. ಸಾಮಾಜಿಕ ಮಾಧ್ಯಮಗಳ ಮೂಲಕ ನಾಗರಿಕರಿಗೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು