ಬೆಂಗಳೂರು : ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯು ಬಲಿಷ್ಠ ಸಮುದಾಯವನ್ನು ಪ್ರವರ್ಗ 2(ಎ)ಗೆ ಸೇರಿಸಬಾರದು ಎಂದು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದಾರೆ ಹಿಂದುಳಿದ ವರ್ಗಗಳ ಆಯೋಗವು ಕೈಗೊಂಡಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿಯ ವರದಿಯನ್ನು ಜಾರಿಗೆ ತರಬೇಕು ಹಾಗೂ ಬಲಿಷ್ಠ ಸಮುದಾಯವನ್ನು ಪ್ರವರ್ಗ 2(ಎ)ಗೆ ಸೇರಿಸಬಾರದು ಎಂದು ಆಗ್ರಹಿಸಿ ವೇದಿಕೆಯ ಮುಖಂಡರು ಗುರುವಾರ ಮುಖ್ಯಮಂತ್ರಿ ಬಸವರಾಜ...
Know MoreGet latest news karnataka updates on your email.