ಬಾಲಿವುಡ್: ನಟಿ ಕಂಗನಾ ರಣಾವತ್ ವಿರುದ್ಧ ಗೀತ ರಚನಾಕಾರ ಜಾವೇದ್ ಅಖ್ತರ್ ಅವರು ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಅಂಧೇರಿಯ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಎದುರು ವಿಚಾರಣೆಗೆ ಹಾಜರಾಗಿದ್ದಾರೆ. ನ್ಯಾಯಾಲಯ ಕಡ್ಡಾಯವಾಗಿ ಹಾಜರಾಗುವಂತೆ ಸಮನ್ಸ್ ನೀಡಿ, ತಪ್ಪಿದರೆ ವಾರಂಟ್ ಹೊರಡಿಸುವ ಎಚ್ಚರಿಕೆ ನೀಡಿತ್ತು. ಈ ಮೂಲಕ ಅವರಿಗೆ ಪರೋಕ್ಷವಾಗಿ ಬೆದರಿಕೆ ಹಾಕಿದಂತಾಗಿದೆ. ಇದರಿಂದಾಗಿ ಕಂಗನಾ ಅವರಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್...
Know MoreGet latest news karnataka updates on your email.