News Karnataka Kannada
Friday, April 19 2024
Cricket

ಉಡುಪಿ: ಡಾ.ನಿ.ಬೀ.ವಿಜಯ ಬಲ್ಲಾಳರಿಗೆ ಸಂಸ್ಕೃತಿ ಸಾಧಕ ಪ್ರಶಸ್ತಿ ಪ್ರದಾನ

05-Jun-2023 ಕರಾವಳಿ

ಉಡುಪಿ: ರಂಗಭೂಮಿ ವತಿಯಿಂದ ದಿ.ಕುತ್ಪಾಡಿ ಆನಂದ ಗಾಣಿಗರ ಸ್ಮರಣಾರ್ಥ ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಆಯೋಜಿಸಲಾದ ರಂಗಭೂಮಿ ಆನಂದೋತ್ಸವದ ಕಾರ್ಯಕ್ರಮದಲ್ಲಿ ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ಪ್ರಾಯೋಜಿಸಿದ ತಲ್ಲೂರು ಗಿರಿಜಾ ಶಿವರಾಮ ಶೆಟ್ಟಿ ಸಂಸ್ಕೃತಿ ಸಾಧಕ ಪ್ರಶಸ್ತಿ'ಯನ್ನು ಅಂಬಲಪಾಡಿ ದೇವಳದ ಧರ್ಮದರ್ಶಿ ಡಾ.ನಿ.ಬೀ.ವಿಜಯ ಬಲ್ಲಾಳ ಅವರಿಗೆ ಪ್ರದಾನ ಮಾಡಲಾಯಿತು. ಅಧ್ಯಕ್ಷತೆಯನ್ನು ಮಣಿಪಾಲ ಮಾಹೆಯ ಟೆಕ್ನಾಲಜಿ ಆ್ಯಂಡ್...

Know More

ಸಂಗೀತ ರಸಮಂಜರಿ: ರಘುಪತಿ ಭಟ್, ವಿಜಯ ಪ್ರಕಾಶ್ ಜುಗಲ್ ಬಂಧಿಗೆ ಪ್ರೇಕ್ಷಕರು ಪಿಧಾ

27-Dec-2022 ಉಡುಪಿ

ಮಾಜಿ ಪ್ರಧಾನಿ ಮಂತ್ರಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ 98ನೇ ಜನ್ಮದಿನದ ಪ್ರಯುಕ್ತ ನಗರದ ಎಂಜಿಎಂ ಕಾಲೇಜಿನ ಮೈದಾನದಲ್ಲಿ ಸಂಗೀತ ರಸಮಂಜರಿ ಕಾರ್ಯಕ್ರಮ ಅದ್ಧೂರಿಯಾಗಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು