News Karnataka Kannada
Wednesday, April 24 2024
Cricket

ಭದ್ರತಾ ಪಡೆಗಳ ಶಿಬಿರಗಳಿಗೆ ವಲಸೆ ಕಾರ್ಮಿಕರನ್ನು ಸ್ಥಳಾಂತರಿಸುವಂತೆ ತುರ್ತು ಆದೇಶ

18-Oct-2021 ಜಮ್ಮು-ಕಾಶ್ಮೀರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ವಲಸೆ ಕಾರ್ಮಿಕರನ್ನು ಗುರಿಯಾಗಿರಿಸಿ ಉಗ್ರರ ದಾಳಿ ಮುಂದುವರಿದಿದೆ. ಈ ಹಿನ್ನಲೆಯಲ್ಲಿ ವಲಸಿಗರನ್ನು ಭದ್ರತಾ ಪಡೆಗಳ ಶಿಬಿರಗಳಿಗೆ ಸ್ಥಳಾಂತರಿಸುವಂತೆ ತುರ್ತು ಆದೇಶ ನೀಡಲಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿರುವುದನ್ನು ಕಣಿವೆ ರಾಜ್ಯದ ಪೊಲೀಸರು ನಿರಾಕರಿಸಿದ್ದಾರೆ. ಅದೇ ರೀತಿ ಸ್ಥಳೀಯರಲ್ಲದವರು ಪೊಲೀಸ್‌ ಠಾಣೆಗಳಿಗೆ ಬರಬೇಕೆಂದು ಸೂಚಿಸಲಾಗಿದೆ ಎಂದೂ ವರದಿಯಾಗಿವೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಶ್ಮೀರ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು