ಬೆಂಗಳೂರು : 2023ನ್ನು ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷ ಎಂದು ಘೋಷಿಸಲಾಗಿದ್ದು, ಈ ವೇಳೆಗೆ ಕರ್ನಾಟಕದಿಂದ ಸಿರಿಧಾನ್ಯಗಳ ರಫ್ತು ಪ್ರಮಾಣ ಹೆಚ್ಚಬೇಕು ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಭಾಗವಾಗಿ ಕೇಂದ್ರ ವಾಣಿಜ್ಯ ಇಲಾಖೆಯು ಕರ್ನಾಟಕ ಸರ್ಕಾರದ ಸಹಯೋಗದೊಂದಿಗೆ ನಗರ ‘ದಿ...
Know Moreಬೆಂಗಳೂರು : ಭಾರತದಲ್ಲಿ ಸಿರಿಧಾನ್ಯಗಳ ಉತ್ಪಾದನೆ ಹೊಸ ವಿಚಾರವೇನಲ್ಲ, ಆದರೆ ಈ ಸಿರಿಧಾನ್ಯದ ಉತ್ಪಾದನೆ ಕ್ಷಿಣಿಸಿತ್ತು. ಈ ನಡುವೆ ಮತ್ತೆ ಸಿರಿಧಾನ್ಯದ ಬೇಡಿಕೆ ಹೆಚ್ಚಾಗುತ್ತಿದೆ, ಈ ಹಿನ್ನಲೆಯಲ್ಲಿ ಸಿರಿಧಾನ್ಯವನ್ನು ಉತ್ಪಾದಿಸಲು ವಿಶೇಷ ಆದ್ಯತೆ ನೀಡಲಾಗುತ್ತದೆ...
Know MoreGet latest news karnataka updates on your email.