News Karnataka Kannada
Friday, March 29 2024
Cricket
MINISTRY OF FOREIGN AFFAIRS

ಅಫ್ಘಾನ್ ನ ಜನರ ಸ್ಥಳಾಂತರ ನಮ್ಮ ಆದ್ಯತೆ : ವಿದೇಶಾಂಗ ಸಚಿವಾಲಯ

03-Sep-2021 ದೇಶ

ಅಫ್ಘಾನಿಸ್ತಾನದಲ್ಲಿ ತಾಲಿಬಾನ್‌ ರಚಿಸಲಿರುವ ಸರ್ಕಾರದ ಸ್ವರೂಪದ ಯಾವುದೇ ವಿವರಗಳು ಭಾರತಕ್ಕೆ ತಿಳಿದಿಲ್ಲ ಎಂದು ಸರ್ಕಾರ ಗುರುವಾರ ಹೇಳಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ವಕ್ತಾರ ಅರಿಂದಮ್ ಬಾಗ್ಚಿ, ಕಳೆದ ಕೆಲವು ದಿನಗಳಿಂದ ಸ್ಥಗಿತಗೊಂಡಿರುವ ಸ್ಥಳಾಂತರ ಕಾರ್ಯಾಚರಣೆ ಕಾಬೂಲ್ ವಿಮಾನ ನಿಲ್ದಾಣದಿಂದ ಪುನರಾರಂಭಗೊಳ್ಳಲಿದೆ ಎಂದಿದ್ದಾರೆ. ಪ್ರಸ್ತುತ ಕಾಬೂಲ್ ವಿಮಾನ ನಿಲ್ದಾಣ ಕಾರ್ಯನಿರ್ವಹಿಸುತ್ತಿಲ್ಲ. ವಿಮಾನ ನಿಲ್ದಾಣ ಸೇವೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು