ಮಡಿಕೇರಿ : ಪ್ರಧಾನ ಮಂತ್ರಿಗಳ ಜಲಜೀವನ್ ಮಿಷನ್ ಯೋಜನೆಯಡಿ ಪ್ರತಿ ಗ್ರಾಮಗಳ ಮನೆಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಕೇಂದ್ರ ಸರಕಾರದಿಂದ 1.30 ಕೋಟಿ ಹಣ ಬಿಡುಗಡೆಯಾಗಿದ್ದು, 2024 ರ ಹೊತ್ತಿಗೆ ಗ್ರಾಮದ ಎಲ್ಲಾ ಮನೆಗಳಿಗೆ ನೀರಿನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಹೇಳಿದರು. ಇಲ್ಲಿಗೆ ಸಮೀಪದ ಕಕ್ಕಬ್ಬೆ ಗ್ರಾಮ...
Know Moreಕೊಡಗು: ಅಸ್ಸಾಂನವರೆಂದು ಹೇಳಿಕೊಂಡಿರುವ ತೋಟ ಕಾರ್ಮಿಕರು, ತೋಟದ ಮಾಲಕರ ಮೇಲೆ ಹಲ್ಲೆ ನಡೆಸಿರುವ ಘಟನೆ ಶನಿವಾರ ದಕ್ಷಿಣ ಕೊಡಗಿನ ಟಿ.ಶೆಟ್ಟಿಗೇರಿಯಲ್ಲಿ ನಡೆದಿದೆ. ಕಡಿಮೆ ವೇತನ ನೀಡಲಾಗುತ್ತಿದೆ ಎಂಬ ಕಾರಣಕ್ಕೆ ತೋಟ ಮಾಲಕರ ಮೇಲೆ ಈ...
Know MoreGet latest news karnataka updates on your email.