ಬೆಂಗಳೂರು : ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಅವರ ಮನೆ ಮುಂದೆ ನಿಲ್ಲಿಸಿದ್ದ ದುಬಾರಿ ಬೆಲೆಯ ಎರಡು ಕಾರುಗಳಿಗೆ ಬೆಂಕಿ ಹಚ್ಚಿದ್ದ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಸಾಗರ್ ಥಾಪ ಹಾಗೂ ಬೆಂಗಳೂರಿನ ಶ್ರೀಧರ್ ಗೌಡ ಮತ್ತು ನವೀನ್ ಕಾಳಪ್ಪ ಎಂಬುವರು ಬಂಧಿತ ಆರೋಪಿಗಳಾಗಿದ್ದಾರೆ. ಶಾಸಕರ ಶ್ರೀಮಂತಿಕೆಯನ್ನು...
Know MoreGet latest news karnataka updates on your email.