ಬೆಳ್ತಂಗಡಿ : ಉಡುಪಿ ಶಾಸಕ ರಘುಪತಿ ಭಟ್, ಪುತ್ತೂರು ಶಾಸಕ ಸಂಜೀವ ಮಠಂದೂರು ಭಾನುವಾರ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ಜಗದ್ಗುರು ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಪಾದಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಶಾಸಕ ರಘುಪತಿ ಭಟ್, ಸಾವಿರಾರು ವರ್ಷಗಳ ಇತಿಹಾಸವಿರುವ ಚಾತುರ್ಮಾಸ್ಯ ಸ್ವಾಮೀಜಿಗಳಿಗೆ ಪವಿತ್ರ ಕಾಲ.ಚಾತುರ್ಮಾಸ್ಯ...
Know MoreGet latest news karnataka updates on your email.