ಬೆಂಗಳೂರು: ಕರೋನಾ ಮೂರನೇ ಅಲೆ ಹಾಗೂ ಹೆಚ್ಚಿನ ಪ್ರಾಣಹಾನಿಯನ್ನು ತಡೆಯಲು ಲಸಿಕೆಯನ್ನು ಪಡೆದುಕೊಳ್ಳುವುದು ಅನಿವಾರ್ಯ ಎಂದು ಬಸವನಗುಡಿ ಶಾಸಕ ರವಿಸುಬ್ರಮಣ್ಯ ಹೇಳಿದರು. ಕರೋನಾ ಸಾಂಕ್ರಾಮಿಕದ ವಿರುದ್ದ ಹೋರಾಟದ ಪ್ರಮುಖ ಅಸ್ತ್ರವಾಗಿರುವ ಲಸಿಕಾಕರಣದ ಬಗ್ಗೆ ಜನರಲ್ಲಿ ಜಾಗೃತಿಯನ್ನು ಮೂಡಿಸುವ ಉದ್ದೇಶದಿಂದ ಜಯನಗರದ ಯುನೈಟೆಡ್ ಆಸ್ಪತ್ರೆಯ ಸಹಯೋಗದಲ್ಲಿ ರೋಟರ್ಯಾಕ್ಟ್ ಬೆಂಗಳೂರು ಸೌತ್ ಆಯೋಜಿಸಿದ್ದ ಸೈಕಲ್ ರ್ಯಾಲಿಗೆ ಚಾಲನೆ ನೀಡಿ...
Know MoreGet latest news karnataka updates on your email.