ಬೆಂಗಳೂರು: ವಿಧಾನಸಭೆಯಲ್ಲಿ ಆಡಳಿತ ಪಕ್ಷದ ಮುಖ್ಯಸಚೇತಕರನ್ನಾಗಿ ಶಾಸಕ ಸತೀಶ್ ರೆಡ್ಡಿಯವರನ್ನು ನೇಮಿಸಿ ಅಧಿಸೂಚನೆ ಹೊರಡಿಸಲಾಗಿದ್ದು, ವಿಧಾನಸಭಾಧ್ಯಕ್ಷರು ಸದನದಲ್ಲಿ ಮಂಗಳವಾರ ಈ ವಿಷಯ ಪ್ರಕಟಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸತೀಶ್ ರೆಡ್ಡಿ ಬೆಂಗಳೂರಿನ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರು. ಇವರು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು. ಇವರಿಗೆ ಸಚಿವ ಸ್ಥಾನ ಒಲಿಯಲಿಲ್ಲ. ಮುಖ್ಯ ಸಚೇತಕ ಸ್ಥಾನ ನೀಡಿ ಸಮಾಧಾನಪಡಿಸಲಾಗಿದೆ....
Know Moreಬೆಂಗಳೂರು: ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಅವರ ಮನೆಮುಂದೆ ನಿಲ್ಲಿಸಿದ್ದ ಎರಡು ಐಷಾರಾಮಿ ಕಾರುಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಬುಧವಾರ ತಡರಾತ್ರಿ ನಡೆದಿದೆ. ತಡರಾತ್ರಿ ಒಂದೂವರೆ ಗಂಟೆ ಸುಮಾರಿಗೆ ಘಟನೆ ನಡೆದಿದೆ....
Know MoreGet latest news karnataka updates on your email.