ನವದೆಹಲಿ, ; ಭಯೋತ್ಪಾದಕ ದಾಳಿಯಾದ ಸಂದರ್ಭದಲ್ಲಿ ಪ್ರತಿಕ್ರಿಯಿಸಬೇಕಾದ ರೀತಿಯ ಪೂರ್ವಸಿದ್ಧತೆಯಗಿ ಎನ್ಎಸ್ಜಿ ಕಮ್ಯಾಂಡೋ ಪಡೆಗಳು ದೇಶಾದ್ಯಂತ ಪ್ರಮುಖ ಸ್ಥಳಗಳಲ್ಲಿ ಅಣಕು ಪ್ರದರ್ಶನ ನಡೆಸಿವೆ. ಗಾಂಡಿವ್ ಹೆಸರಿನ ಈ ಕಾರ್ಯಾಚರಣೆಯಲ್ಲಿ ಭಯೋತ್ಪಾದಕರು ಸೇರಿದಂತೆ ವಿಚ್ಛಿದ್ರಕಾರಿ ಶಕ್ತಿಗಳು ದಾಳಿ ಮಾಡಿದಾಗ ಹೇಗೆ ಪ್ರತಿಕ್ರಿಯಿಸಬೇಕು. ಆಯಾ ಪ್ರದೇಶಗಳು ಗುಣಲಕ್ಷಣಗಳೇನು, ಭೌಗೋಳಿಕ ಆಯಕಟ್ಟುಗಳೇನು ಎಂಬೆಲ್ಲಾ ಮಾಹಿತಿಗಳನ್ನು ಅಣಕು ಪ್ರದರ್ಶನದ ವೇಳೆ ಮನದಟ್ಟು...
Know MoreGet latest news karnataka updates on your email.