ಚತ್ರಾ (ಜಾರ್ಖಂಡ್): ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ಗುರುವಾರ ಈಗಾಗಲೇ ಕೆಲವು ಗಣಿಗಳನ್ನು ಮುಚ್ಚಲಾಗಿದೆ ಅದೇ ರೀತಿ ಮುಂಗಾರು ಮಳೆಯಿಂದಾಗಿ ಕೆಲವೆಡೆ ಪ್ರವಾಹಗಳು ಈ ಬಿಕ್ಕಟ್ಟಿಗೆ ಕಾರಣವಾದವು ಆದರೆ ಪರಿಸ್ಥಿತಿ ಸುಧಾರಿಸುತ್ತಿರುವುದರಿಂದ ಭಯಪಡುವ ಅಗತ್ಯವಿಲ್ಲಎಂದಿದ್ದಾರೆ. ಜಾರ್ಖಂಡ್ನ ಚತ್ರ ಜಿಲ್ಲೆಯ ಪಿಪರ್ವಾರ್ನಲ್ಲಿರುವ ಸೆಂಟ್ರಲ್ ಕೋಲ್ಫೀಲ್ಡ್ಸ್ ಲಿಮಿಟೆಡ್ನ (ಸಿಸಿಎಲ್) ಅಶೋಕ ಗಣಿಗೆ ಭೇಟಿ ನೀಡಿದ ಜೋಶಿ, ದೇಶದ ವಿದ್ಯುತ್ ಸ್ಥಾವರಗಳು...
Know MoreGet latest news karnataka updates on your email.