ಬೆಂಗಳೂರು, – ರಾಜ್ಯ ದಲ್ಲಿ ನೈಋತ್ಯ ಮುಂಗಾರು ದುರ್ಬಲ ಗೊಂಡಿದ್ದು, ಒಳನಾಡಿನಲ್ಲಿ ಚದುರಿ ದಂತೆ ಸಾಧಾರಣ ಮಳೆ ಮುಂದು ವರಿಯುವ ಮುನ್ಸೂಚನೆಗಳಿವೆ. ಜೂನ್ ಹಾಗೂ ಜುಲೈನಲ್ಲಿ ಉತ್ತಮ ಮಳೆಯಾಗಿತ್ತು. ಆದರೆ, ಆಗಸ್ಟ್ 1 ರಿಂದ 10ರ ಅವಧಿಯಲ್ಲಿ ಮುಂಗಾರು ಕ್ಷೀಣಗೊಂಡಿದೆ. ಈ ಅವಧಿಯಲ್ಲಿ ರಾಜ್ಯದಲ್ಲಿ ಶೇ.42ರಷ್ಟು ಮಳೆ ಕೊರತೆ ಉಂಟಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ...
Know Moreನವದೆಹಲಿ: ಕೊರೊನಾ ಲಸಿಕೆ ಪಡೆದವರೆಲ್ಲರೂ ಬಾಹುಬಲಿಗಳು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದರು. ಲೋಕಸಭಾ ಅಧಿವೇಶನ ಆರಂಭಕ್ಕೂ ಮೊದಲು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು ಅಧಿವೇಶನದಲ್ಲಿ ವಿಪಕ್ಷದ ನಾಯಕರು ಕಷ್ಟದ ಪ್ರಶ್ನೆಗಳನ್ನು ಕೇಳಲಿ....
Know Moreದೆಹಲಿ : ದೇಶದ ಬಹುತೇಕ ರಾಜ್ಯಗಳಲ್ಲಿ ನೈರುತ್ಯ ಮಾನ್ಸೂನ್ನಿಂದಾಗಿ ಉತ್ತಮ ಮಳೆಯಾಗುತ್ತಿದ್ದು ಕೃಷಿ ಚಟುವಟಿಕೆಗಳು ಚುರುಕುಗೊಂಡಿವೆ. ಮುಂದಿನ ಜುಲೈ 16ರವರೆಗೂ ಕರ್ನಾಟಕದಲ್ಲಿ ಅತಿ ಹೆಚ್ಚಿನ ಮಳೆಯಾಗುವುದಾಗಿ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ...
Know Moreಬೆಂಗಳೂರು ; ರಾಜ್ಯದಲ್ಲಿ ಮಾನ್ಸೂನ್ ಚುರುಕಾಗಿದ್ದು, ಕಳೆದ ನಾಲ್ಕು ದಿನಗಳಿಂದ ಎಲ್ಲೆಡೆ ಉತ್ತಮ ಮಳೆಯಾಗುತ್ತಿದೆ. ನಿನ್ನೆ ಮಲೆನಾಡು ಕರಾವಳಿ ಮತ್ತು ಉತ್ತರ ಒಳನಾಡಿನ ಭಾಗದಲ್ಲೂ ಉತ್ತಮ ಮಳೆಯಾಗಿದೆ ಎಂದು ತಿಳಿದುಬಂದಿದೆ. ಅಲ್ಲದೆ, ಈ ಮಳೆ...
Know MoreGet latest news karnataka updates on your email.