News Karnataka Kannada
Friday, March 29 2024
Cricket

ಮಧ್ಯಪ್ರದೇಶ ಸರ್ಕಾರದಿಂದ ಹೊಸ ಆದೇಶ ಲಸಿಕೆ ಪಡೆದವರಿಗೆ ಮಾತ್ರ ರೇಷನ್

18-Nov-2021 ಮಧ್ಯ ಪ್ರದೇಶ

ನವದೆಹಲಿ: ಲಸಿಕೆ ಅಭಿಯಾನಕ್ಕೆ ವೇಗ ಕೊಡುವ ಉದ್ದೇಶದಿಂದ ವ್ಯಾಕ್ಸಿನ್ ಹಾಕಿಸಿಕೊಳ್ಳದ ಕುಟುಂಬಗಳಿಗೆ ಪಡಿತರ ಸಾಮಗ್ರಿಗಳನ್ನು ನೀಡದಿರಲು ಮಧ್ಯಪ್ರದೇಶ ಸರ್ಕಾರ ನಿರ್ಧರಿಸಿದೆ.ಪ್ರತಿಯೊಬ್ಬ ರೇಷನ್ ಕಾರ್ಡದಾರರು ಎರಡೂ ಡೋಸ್ ಲಸಿಕೆ ಪಡೆಯುವುದು ಕಡ್ಡಾಯ.  ಗ್ರಾಹಕರು ಈ ನಿಯಮ ಪಾಲಿಸಿದ್ದಾರೆಯೇ ಇಲ್ಲವೇ ಎಂದು ಪರಿಶೀಲಿಸಿ ಅದನ್ನು ಖಾತರಿಪಡಿಸುವುದು ರೇಷನ್ ಅಂಗಡಿಯವರ ಜವಾಬ್ದಾರಿಯಾಗಿದೆ ಎಂದು ಸರ್ಕಾರದ ಮಾರ್ಗಸೂಚಿ ತಿಳಿಸಿದೆ. ಪಡಿತರ ಚೀಟಿದಾರರು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು