ಮುಂಬೈ: ಬಿಜೆಪಿಯ ಜನ ಆಶೀರ್ವಾದ ಯಾತ್ರೆ ಕರೋನಾ 3ನೇ ಅಲೆಯನ್ನು ಸ್ವಾಗತಿಸುವ ಕಾರ್ಯಕ್ರಮವಾಗಿದೆ ಎಂದು ಮಹಾರಾಷ್ಟ್ರ ಸಂಸದ ಸಂಜಯ್ ರಾವತ್ ಹೇಳಿದರು . ಮುಂಬೈಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಕೇಂದ್ರ ಸಚಿವರು ವಿವಿಧ ರಾಜ್ಯಗಳಲ್ಲಿ ಆರಂಭಿಸಿರುವ ಜನ ಆಶೀರ್ವಾದ ಯಾತ್ರೆ ಸಂದರ್ಭದಲ್ಲಿ ನೂರಾರು, ಸಾವಿರಾರು ಜನ ಸೇರುತ್ತಾರೆ. ಕೊರೋನಾ ನಿಯಮಗಳನ್ನು ಪಾಲಿಸುತ್ತಿಲ್ಲ, ಇದರಿಂದ...
Know MoreGet latest news karnataka updates on your email.