News Karnataka Kannada
Wednesday, April 17 2024
Cricket

ಮುಖ್ಯಮಂತ್ರಿ ಚಂದ್ರು ವಿರುದ್ದ ಶಾಸಕ ವಿಜಯಾನಂದ ಕಾಶಪ್ಪನವರ ಏಕವಚನದಲ್ಲಿ ವಾಗ್ದಾಳಿ

24-Aug-2021 ಬಾಗಲಕೋಟೆ

ಬಾಗಲಕೋಟೆ : ಮುಖ್ಯಮಂತ್ರಿ ಚಂದ್ರು ಮೀಸಲಾತಿಗೆ ಅಪಸ್ವರ ಎತ್ತಿರುವ ವಿಚಾರಕ್ಕೆ ಪಂಚಮಸಾಲಿ ಸಮಾಜದ ರಾಷ್ಟಿçಯ ಅಧ್ಯಕ್ಷ, ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಚಂದ್ರು ಅವನೇನು ಮುಖ್ಯಮಂತ್ರಿಯೋ, ಪ್ರಧಾನ ಮಂತ್ರಿಯೋ. ಪಂಚಮಸಾಲಿ ಸಮುದಾಯ ಮೀಸಲಾತಿ ಬೇಡ ಅನ್ನೋದಕ್ಕೆ ಇವರು ಯಾರು? ಎಂದು ಪ್ರಶ್ನಿಸಿದರು. ಮೀಸಲಾತಿಗಾಗಿ ರಾಜ್ಯದಲ್ಲಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು