News Karnataka Kannada
Tuesday, April 23 2024
Cricket

ಆಫ್ಘಾನಿಸ್ತಾನದ ಪ್ರಭಾವಿ ಧರ್ಮಗುರುವನ್ನು ಬಂಧಿಸಿದ ತಾಲಿಬಾನಿಗಳು

31-Aug-2021 ಕರ್ನಾಟಕ

ಕಾಬೂಲ್ ;ಆಫ್ಘಾನಿಸ್ತಾನದ ಪ್ರಭಾವಿ ಧರ್ಮಗುರು ಮೌಲ್ವಿ ಮೊಹಮ್ಮದ್ ಸರ್ದಾರ್ ಜರ್ಧಾನ್ ಅವರನ್ನು ಬಂಧಿಸಿರುವುದಾಗಿ ತಾಲಿಬಾನಿಗಳು ಸ್ಪಷ್ಟಪಡಿಸಿದ್ದಾರೆ. ಕಣ್ಣಿಗೆ ಬಟ್ಟೆ ಕಟ್ಟಿ ಅಸಹಾಯಕ ಸ್ಥಿತಿಯಲ್ಲಿ ಕೂರಿಸಿರುವ ಮೌಲ್ವಿ ಅವರ ಭಾವಚಿತ್ರವನ್ನು ತಾಲಿಬಾನಿಗಳು ಬಿಡುಗಡೆ ಮಾಡಿದ್ದಾರೆ. ಈ ಮೊದಲು ಬಾಲ್ಕ್ ಪ್ರಾಂತ್ಯದ ಮಹಿಳಾ ರಾಜ್ಯಪಾಲರಾದ ಸಲಿಮಾ ಮೊರ್ಜಾರಿ ಅವರನ್ನು ತಾಲಿಬಾನಿಗಳು ಬಂಧಿಸಿದ್ದರು. ಆಫ್ಘಾನಿಸ್ತಾನ ತಾಲಿಬಾನಿಗಳ ವಶವಾದ ಬಳಿಕ ಬಹಳಷ್ಟು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು