News Karnataka Kannada
Wednesday, April 17 2024
Cricket

ಯುವತಿಗೆ ಚಾಕು ಇರಿದು, ತಾನು ಕತ್ತು ಕೊಯ್ದುಕೊಂಡ ಯುವಕ

31-Aug-2021 ಉಡುಪಿ

ಉಡುಪಿ: ಯುವಕನೊಬ್ಬ ಯುವತಿಗೆ ಚೂರಿಯಿಂದ ಇರಿದು, ಬಳಿಕ ತಾನು ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಜಿಲ್ಲೆಯ ಸಂತೆಕಟ್ಟೆ ಸಮೀಪದ ರೋಬೋಸಾಫ್ಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಭವಿಸಿದೆ. ಆ ಪೈಕಿ ಗಂಭೀರವಾಗಿ ಗಾಯಗೊಂಡಿದ್ದ ಸೌಮ್ಯಶ್ರೀ ವಿಠಲ ಭಂಡಾರಿ (28) ಚಿಕಿತ್ಸೆಗೆ ಸ್ಪಂದಿಸದೆ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ. ಸಂತೆಕಟ್ಟೆಯ ರೋಬೊ ಸಾಫ್ಟ್ ಕಂಪನಿ ಎದುರು...

Know More

ಚಲಿಸುತ್ತಿದ್ದ ರೈಲಿನಲ್ಲಿ ಅತ್ಯಾಚಾರ , ಕೊಲೆ ಯತ್ನ

28-Aug-2021 ಮಹಾರಾಷ್ಟ್ರ

ಮುಂಬೈ, ;ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿ ನಂತರ ಆಕೆಯನ್ನು ಚಲಿಸುತ್ತಿದ್ದ ರೈಲಿನಿಂದ ಕೆಳಗೆ ತಳ್ಳಿ ಕೊಲೆ ಮಾಡಲು ಯತ್ನಿಸಿರುವ ಘಟನೆ ಇಲ್ಲಿನ ನವಿ ಮುಂಬೈನ ವಶಿ ರೈಲ್ವೆ ನಿಲ್ದಾಣದ ಸಮೀಪ ನಡೆದಿದೆ. ರೈಲು ನಿಲ್ಧಾಣದಲ್ಲಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು