News Karnataka Kannada
Tuesday, April 23 2024
Cricket

ಮಂಗಳೂರು: ಲಾಡ್ಜ್ ನಲ್ಲಿ ಸ್ನೇಹಿತನ ಹತ್ಯೆ ಪ್ರಕರಣ, ಐವರು ಆರೋಪಿಗಳ ಬಂಧನ

18-Oct-2021 ಮಂಗಳೂರು

ಮಂಗಳೂರು: ಲಾಡ್ಜ್ ನಲ್ಲಿ ಪಾರ್ಟಿ ನಡೆಸುತ್ತಿದ್ದ ಸಂದರ್ಭ ಮಾತಿಗೆ ಮಾತು ಬೆಳೆದು ಓರ್ವನ ಹತ್ಯೆಯೊಂದಿಗೆ ಅಂತ್ಯಗೊಂಡ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್ ನಿವಾಸಿ ಜೋಯ್ಸನ್(21), ನಂದಿಗುಡ್ಡ ನಿವಾಸಿ ಪ್ರಮೀತ್(24), ವಾಮಂಜೂರು ನಿವಾಸಿ ಕಾರ್ತಿಕ್(21), ಪಚ್ಚನಾಡಿ ನಿವಾಸಿಗಳಾದ ಪ್ರಜ್ವಲ್(22), ದುರ್ಗೇಶ್(22) ಬಂಧಿತರು. ಮೃತ ಧನುಷ್ ಗೆ ಮಹಿಳೆಯರ ಬಗ್ಗೆ ಅವಾಚ್ಯ ಶಬ್ದಗಳಿಂದ ಮಾತನಾಡುವ...

Know More

ಸಿಂಘು ಗಡಿಯಲ್ಲಿ ಯುವಕನ ಬರ್ಬರ ಹತ್ಯೆ: ಕೈ-ಕಾಲು ಕತ್ತರಿಸಿ, ಬ್ಯಾರಿಕೇಡ್ ಗೆ ಕಟ್ಟಿದ್ದ ದುಷ್ಕರ್ಮಿಗಳು

15-Oct-2021 ಹರ್ಯಾಣ

ದೆಹಲಿ-ಹರಿಯಾಣದ ಸಿಂಗು ಗಡಿಯಲ್ಲಿ 35 ವರ್ಷದ ಯುವಕನನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಇಂದು ಬೆಳಗ್ಗೆ ಆಂದೋಲನದ ಪ್ರಮುಖ ವೇದಿಕೆ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕ ದೇಹ ಪತ್ತೆಯಾಗಿದೆ. ಶುಕ್ರವಾರ ಬೆಳಗ್ಗೆ 5 ಗಂಟೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು