ಮೈಸೂರು: ಮೈಸೂರಿನ ವಿಶ್ವವಿಖ್ಯಾತ ಅಂಬಾವಿಲಾಸ ಅರಮನೆ ಪ್ರವೇಶ ದರ ಹೆಚ್ಚಳ ಮಾಡಿರುವುದನ್ನು ವಿರೋಧಿಸಿ ಕೃಷ್ಣರಾಜ ಯುವ ಬಳಗದ ವತಿಯಿಂದ ಅರಮನೆ ಸುತ್ತಮುತ್ತ ಆಟೋ ಚಾಲಕರು ಹಾಗೂ ವ್ಯಾಪಾರಸ್ಥರು, ಟಾಂಗಾ ಗಾಡಿ ಅವರಿಂದ ಸಹಿ ಸಂಗ್ರಹ ಪಡೆಯಲಾಯಿತು. ಸಾರ್ವಜನಿಕರಿಂದ ಪಡೆದ ಸಹಿ ಸಂಗ್ರಹವನ್ನು ಮುಂದಿನ ದಿನಗಳಲ್ಲಿ ನಮ್ಮ ಕೃಷ್ಣರಾಜ ಯುವ ಬಳಗದ ವತಿಯಿಂದ ಅರಮನೆ ಆಡಳಿತ ಮಂಡಳಿ...
Know Moreಮೈಸೂರು :ಈ ಬಾರಿಯ ದಸರಾ ಕಾರ್ಯಕ್ರಮಗಳು ಅರಮನೆ ಆವರಣಗಷ್ಟೆ ಸೀಮಿತವಾಗಿರುವುದರಿಂದ ಅರಮನೆ ಸೇರಿದಂತೆ ಸುತ್ತಮುತ್ತ ಸಿದ್ಧತಾ ಕಾರ್ಯಗಳನ್ನು ಮಾಡಲಾಗುತ್ತಿದ್ದು, ಅರಮನೆಗೆ ಸುಣ್ಣ ಬಣ್ಣ ಬಳಿಯುವ ಮತ್ತು ಝಗಮಗಿಸಲು ವಿದ್ಯುತ್ ಬಲ್ಪ್ ಗಳನ್ನು ಅಳವಡಿಸುವ ಕಾರ್ಯವೂ...
Know Moreಮೈಸೂರು: ಕೋವಿಡ್ ವಾರಾಂತ್ಯದ ಲಾಕ್ಡೌನ್ ಹಿನ್ನೆಲೆಯಲ್ಲಿ ವಿಶ್ವವಿಖ್ಯಾತ ಮೈಸೂರು ಅರಮನೆಯನ್ನು ಪ್ರವಾಸಿಗರ ವೀಕ್ಷಣೆಗೆ ಆ.21 ಮತ್ತು 22ರ ಶನಿವಾರ ಮತ್ತು ಭಾನುವಾರ ನಿರ್ಬಂಧಿಸಲಾಗಿದೆ. ಕೊರೊನಾ ವೈರಾಣು ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ವಾರಾಂತ್ಯದ ಲಾಕ್ಡೌನ್ ಮಾಡಲು...
Know MoreGet latest news karnataka updates on your email.