News Karnataka Kannada
Saturday, April 27 2024

ಮೈಸೂರು ಅರಮನೆ ಒಳಾಂಗಣದಲ್ಲಿ ಚಿತ್ರೀಕರಣಕ್ಕಿದ್ದ ನಿರ್ಬಂಧ ತೆರವು

05-Sep-2021 ಬೆಂಗಳೂರು

ಬೆಂಗಳೂರು: ಇಷ್ಟುದಿನಗಳ ಕಾಲ ಮೈಸೂರು ಅರಮನೆ ಒಳಾಂಗಣದಲ್ಲಿ ಚಿತ್ರೀಕರಣಕ್ಕಿದ್ದ ನಿರ್ಬಂಧವನ್ನು ರಾಜ್ಯ ಸರ್ಕಾರ ತೆರವುಗೊಳಿಸಿದೆ. ಫ್ಲ್ಯಾಷ್ ರಹಿತ ಛಾಯಾಚಿತ್ರ ಕ್ಲಿಕ್ಕಿಸಲು ವಿಡಿಯೋ ಚಿತ್ರೀಕರಣ ಸೇರಿದಂತೆ ಎಲ್ಲಾ ರೀತಿಯ ಚಿತ್ರೀಕರಣಕ್ಕೆ ಸಚಿವ ಸಂಪುಟ ಅಸ್ತು ಎಂದಿದೆ. ಮೈಸೂರು ಅರಮನೆ ಚಿತ್ರೀಕರಣ ಪ್ರಕರಣದ ಬಗ್ಗೆ ಲೋಕಾಯುಕ್ತ ತನಿಖೆ ನಡೆದಿತ್ತು. ಅದರಲ್ಲಿ ಅಷ್ಟೊಂದು ಗಂಭೀರತೆ ಇಲ್ಲ ಎಂದು ಪ್ರಕರಣ ಕೈ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು