News Karnataka Kannada
Thursday, April 25 2024

ರಾಷ್ಟ್ರೀಯ ಮಟ್ಟದ ಶೂಟರ್ ನಮನ್‌ವೀರ್ ಸಿಂಗ್ ಬ್ರಾರ್ ಆತ್ಮಹತ್ಯೆ

14-Sep-2021 ಕ್ರೀಡೆ

ರಾಷ್ಟ್ರೀಯ ಮಟ್ಟದ ಶೂಟರ್ ನಮನ್‌ವೀರ್ ಸಿಂಗ್ ಬ್ರಾರ್ ಅವರು ತಲೆಗೆ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೊಹಾಲಿಯ ಸೆಕ್ಟರ್ 71 ಮನೆಯಲ್ಲಿ ಮಂಗಳವಾರ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದು ಆತ್ಮಹತ್ಯೆಯಾ ಅಥವಾ ಆಕಸ್ಮಿಕವಾಗಿ ಗುಂಡು ತಗುಲಿದೆಯಾ ಎನ್ನುವ ಬಗ್ಗೆ ತನಿಖೆ ನಡೆಯುತ್ತಿದೆ. ಮರಣೋತ್ತರ ಪರೀಕ್ಷೆ ನಂತರ ಸ್ಪಷ್ಟ ಮಾಹಿತಿ ಸಿಗಲಿದೆ. ದಕ್ಷಿಣ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು