ಶ್ರೀನಗರ : ಜಮ್ಮು – ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸಿ ಆಗಸ್ಟ್ 5ಕ್ಕೆ ಎರಡು ವರ್ಷ ಪೂರ್ಣಗೊಂಡ ಬೆನ್ನಲ್ಲೇ, ಬಿಜೆಪಿ ಕಾರ್ಯಕರ್ತರು ಜಮ್ಮು -ಕಾಶ್ಮೀರದಾದ್ಯ0ತ ರಾಷ್ಟçಧ್ವಜ ಹಾರಿಸಿ ಸಂಭ್ರಮ ವ್ಯಕ್ತಪಡಿಸಿದರು. ಇದೇ ವೇಳೆ ಪಿಡಿಪಿ ‘ ಜಮ್ಮು-ಕಾಶ್ಮೀರ ಪಾಲಿನ ಶೋಕ ದಿನ’ ಎ0ದು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಬಿಜೆಪಿಯ...
Know MoreGet latest news karnataka updates on your email.