ಮOಗಳೂರು : ದಕ್ಷಿಣ ಕನ್ನಡ ಮತ್ತು ಸುತ್ತಮುತ್ತಲಿನ ಜನತೆಗೆ ಆಯುರ್ವೇದ, ಯೋಗ, ನ್ಯಾಚರೋಪತಿ, ಫಿಸಿಯೋಥೆರಪಿ, ಮತ್ತು ಡಯಟ್ ಕೌನ್ಸಿಲಿಂಗ್, ಚಿಕಿತ್ಸೆಯನ್ನು ಒಂದೇ ಸೂರಿನಡಿಯಲ್ಲಿ ನೀಡಲು ಆರಂಭಿಸಿರುವ ಚಿಕಿತ್ಸಾಲಯ “ತಪೋವನ”. ಪ್ರಾಕೃತಿಕ ಸೌಂದರ್ಯದ ತಂಪಾದ ಪರಿಸರದ ನಡುವೆ ಪುರಾತನ ಶೈಲಿಯನ್ನು ನೆನಪಿಸುವ ಹಳೆಯ ಮಾದರಿಯ ಮನೆಯಲ್ಲಿ ಈ ನೂತನ ಚಿಕಿತ್ಸಾಲಯ ಪ್ರಾರಂಭಗೊಳ್ಳಲಿದೆ. ಮOಗಳೂರು ನಗರದ ಹೃದಯ ಭಾಗದಲ್ಲಿರುವ...
Know MoreGet latest news karnataka updates on your email.