News Karnataka Kannada
Friday, March 29 2024
Cricket
nature friendly ganesha idol

ಮಣ್ಣಿನ ಗಣೇಶ ಮೂರ್ತಿಗಳನ್ನು‌ ಬಳಸಿ- ಪ್ರೀತಿ ಗೆಹ್ಲೋಟ್

09-Sep-2021 ಬಳ್ಳಾರಿ

ಬಳ್ಳಾರಿ: ಪ್ರತಿ ವರ್ಷ ಗಣೇಶ ಹಬ್ಬದ‌ ನಂತರ ಮೂರ್ತಿ ವಿಸರ್ಜನೆಯಿಂದಾಗಿ ಜಲ ಮಲಿನಗೊಳ್ಳುತ್ತಿದೆ ಆದ್ದರಿಂದ ಈ ಬಾರಿ ರಾಜ್ಯದಲ್ಲಿ ಜಲಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್(ಪಿ.ಓ.ಪಿ)ನಿಂದ ತಯಾರಿಸಿದ ಗಣೇಶ ಮೂರ್ತಿಗಳ ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಮಹಾನಗರಪಾಲಿಕೆ ಆಯುಕ್ತೆ ಪ್ರೀತಿ ಗೆಹ್ಲೋಟ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಣ್ಣಿನಿಂದ ತಯಾರಿಸಿದ ಮೂರ್ತಿಗಳನ್ನು ಪೂಜಿಸಿ ನೀರು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು