News Karnataka Kannada
Friday, March 29 2024
Cricket

ಬೆಂಗಳೂರು- ಮಂಗಳೂರು ಟೋಲ್‌ ದರ ಹೆಚ್ಚಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ

23-Aug-2021 ಮಂಗಳೂರು

ಬೆಂಗಳೂರು, ; ಬೆಂಗಳೂರು-ಹಾಸನ ರಾಷ್ಟ್ರೀಯ ಹೆದ್ದಾರಿಯ ಪ್ರಯಾಣವು ಸೆಪ್ಟೆಂಬರ್ 1ರಿಂದ ದುಬಾರಿಯಾಗಲಿದ್ದು, ಬಳಕೆದಾರರ ಮೇಲೆ ಹೊರೆ ಹೆಚ್ಚಲಿದೆ.ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (ಎನ್‍ಎಚ್‍ಎಐ) ಹೆದ್ದಾರಿ ಶುಲ್ಕವನ್ನು ಪರಿಷ್ಕರಿಸಿದ್ದು, ಇದಕ್ಕೆ ಅಧಿಕೃತ ಮುದ್ರೆಯೂ ಬಿದ್ದಿದೆ. ಇದರಿಂದ ನಿತ್ಯ ಪ್ರಯಾಣಿಸುವವರು ಹೆಚ್ಚು ಶುಲ್ಕ ಪಾವತಿಸಬೇಕಾಗುತ್ತದೆ. ಬೆಂಗಳೂರು-ತುಮಕೂರು-ಹಾಸನ-ಶಿವಮೊಗ್ಗದ ನಡುವೆ ಪ್ರಯಾಣಿಸುವವರು ನೆಲಮಂಗಲ ಹಾಗೂ ಕರ್ಬೈಲು (ಬೆಳ್ಳೂರು ಕ್ರಾಸ್) ಟೋಲ್ ಸಂಗ್ರಹ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು