ಬಾಗಲಕೋಟೆ : ನೆಹರು ಯುವ ಕೇಂದ್ರದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ಒಟ್ಟು 8.74 ಲಕ್ಷಗಳ ರೂ.ಗಳ ವಾರ್ಷಿಕ ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಜರುಗಿದ ಜಿಲ್ಲಾ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ವಾರ್ಷಿಕ ಕ್ರೀಯಾ ಯೋಜನೆಯಲ್ಲಿ ಆತ್ಮ ನಿರ್ಭರ ಭಾರತ ಯುವ ಮ್ಯಾಪಿಂಗ್...
Know MoreGet latest news karnataka updates on your email.