News Karnataka Kannada
Friday, April 26 2024

ಕರ್ನಾಟಕದಲ್ಲಿ ʻರಾಷ್ಟ್ರೀಯ ಶಿಕ್ಷಣ ನೀತಿ-2020ʼ ಇಂದಿನಿಂದ ಜಾರಿ

23-Aug-2021 ಕರ್ನಾಟಕ

ಬೆಂಗಳೂರು: ರಾಜ್ಯದಲ್ಲಿ ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ಇಂದಿನಿಂದ (ಸೋಮವಾರ) ಜಾರಿಗೆ ಬಂದಿದೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ದೆಹಲಿಯಿಂದಲೇ ವರ್ಚುವಲ್ ಮೂಲಕ ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರದಾನ್ ಹಸಿರು ನಿಶಾನೆ ತೋರಿಸಿದರು. ಜೊತೆಗೆ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಕಲಿಕೆಗೆ ಉನ್ನತ ಶಿಕ್ಷಣ ವಿಭಾಗದಲ್ಲಿ ವಿದ್ಯಾರ್ಥಿಗಳ ದಾಖಲಾತಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು....

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು