News Karnataka Kannada
Friday, March 29 2024
Cricket

ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಸುಖ್ಚಿಂದರ್ ರಂಧಾವಾ ಶಿಫಾರಸು

19-Sep-2021 ದೇಶ

ಚಂಡೀಗಡ: ಕ್ಯಾಪ್ಟನ್ ಅಮರಿಂದರ್ ಸಿಂಗ್ ರಾಜೀನಾಮೆಯಿಂದ ತೆರವಾಗಿರುವ ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಸುಖ್ಚಿಂದರ್ ರಂಧಾವಾ ಅವರ ಹೆಸರನ್ನು ಪಂಜಾಬ್ ಕಾಂಗ್ರೆಸ್ ಸಮಿತಿ ಶಿಫಾರಸು ಮಾಡಿದೆ. ಇವರು ಸಹ ಅಮರಿಂದರ್ ಸಿಂಗ್ ಸಂಪುಟದಲ್ಲಿ ಸಚಿವರಾಗಿದ್ದರು. ಆದರೆ ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಈವರೆಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ರಾಹುಲ್ ಗಾಂಧಿ ಅವರ ಮನೆಯಲ್ಲಿ ಈ ಸಂಬಂಧ ಸುದೀರ್ಘ...

Know More

ಭೂಪೇಂದ್ರ ಪಟೇಲ್ ಗುಜರಾತಿನ ನೂತನ ಮುಖ್ಯಮಂತ್ರಿ

13-Sep-2021 ಗುಜರಾತ್

ಗಾಂಧಿನಗರ: ಗುಜರಾತಿನ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಸಿ.ಆರ್. ಪಾಟೀಲ್ ತಿಳಿಸಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಮಾತ್ರ ನಾಳೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು