News Karnataka Kannada
Friday, April 26 2024

ಮೈಸೂರಿನಲ್ಲಿ ಗಣೇಶೋತ್ಸವಕ್ಕೆ ಕೋವಿಡ್ ನಿಯಮ ಪಾಲನೆ ಕಡ್ಡಾಯ

08-Sep-2021 ಮೈಸೂರು

ಮೈಸೂರು : ಅರಮನೆ ನಗರಿ ಮೈಸೂರಿನಲ್ಲಿ  ಗಣೇಶ ಚತುರ್ಥಿ ಹಬ್ಬದ ಆಚರಣೆಯನ್ನು ಕೋವಿಡ್-19  ನಿಯಮ ಪಾಲನೆಯೊಂದಿಗೆ  ಆಚರಿಸುವಂತೆ ನಗರದ ಜನತೆಗೆ ಸೂಚಿಸಿರುವ ನಗರ ಪೊಲೀಸ್ ಆಯುಕ್ತರಾದ ಡಾ.ಚಂದ್ರಗುಪ್ತ  ಅವರು ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ಆದೇಶಿಸಿದ್ದಾರೆ. ಈ ಸಂಬಂಧ ಮೈಸೂರು ನಗರದ ಪೊಲೀಸ್ ಅಧಿಕಾರಿಗಳ ಸಭೆಯನ್ನು ನಡೆಸಿರುವ ಅವರು  ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ಸಂಬಂಧ ಕೈಗೊಳ್ಳಬೇಕಾದ ಬಂದೋಬಸ್ತ್ ಕರ್ತವ್ಯಗಳ ಬಗ್ಗೆ ಪೊಲೀಸ್ ಅಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿದ್ದಾರೆ. ನಗರದಲ್ಲಿ ಗಣೇಶೋತ್ಸವ...

Know More

ಕರೋನಾ ಮೂರನೇ ಅಲೆ ಭೀತಿ, ಇಂದು ಸಿಎಂ ಮಹತ್ವದ ಸಭೆ

14-Aug-2021 ಬೆಂಗಳೂರು

ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಕರೋನಾ ಪ್ರಕರಣಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ  ಮಹತ್ವದ ಸಭೆ ನಡೆಯಲಿದೆ. ಶಾಲೆ ಪುನರಾರಂಭ, ರಾಜ್ಯಾದ್ಯಂತ ವೀಕೆಂಡ್‌ ಕರ್ಫ್ಯೂ ಇನ್ನಿತರ ಮುಖ್ಯ ವಿಚಾರಗಳ ಬಗ್ಗೆ ಈ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು