News Karnataka Kannada
Friday, April 19 2024
Cricket

ವಿವಾಹವಾದ 3ನೇ ದಿನಕ್ಕೆ ವಧು ಅಪಘಾತದಲ್ಲಿ ಸಾವು

28-Aug-2021 ಆಂಧ್ರಪ್ರದೇಶ

ಹೈದರಾಬಾದ್​, ;ಮದುವೆಯಾದ ಮೂರೇ ದಿನದಲ್ಲಿ ನವವಿವಾಹಿತೆ ಹಾಗೂ ಆಕೆಯ ತಂದೆ ರಸ್ತೆ ಅಪಘಾತದಲ್ಲಿ ದುರ್ಮರಣಕ್ಕೀಡಾಗಿರುವ ಘಟನೆ ನಿರ್ಮಲ ಜಿಲ್ಲೆಯ ಮಾದಿಪದಗದಲ್ಲಿ ದುರ್ಘಟನೆ ನಡೆದಿದೆ. ಮೌನಿಕಾ (25), ತಂದೆ ರಾಜಯ್ಯ (50) ಮೃತದುರ್ದೈವಿಗಳು. ನಿರ್ಮಲ ಜಿಲ್ಲೆಯ ಕೊಡೆಮ್​ ವಲಯದ ಪಾಂಡವಪುರ್​ ಬಳಿ ಕಣಿವೆಯೊಂದಕ್ಕೆ ಕಾರು ಉರುಳಿ ಬಿದ್ದು ದುರಂತ ಸಂಭವಿಸಿದೆ. ಮಹಾರಾಷ್ಟ್ರದ ಬಲಹರ್ಷಾದಲ್ಲಿರುವ ವರನ ಮನೆಯಲ್ಲಿ ಆರತಕ್ಷತೆ​...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು