ಹೈದರಾಬಾದ್, ;ಮದುವೆಯಾದ ಮೂರೇ ದಿನದಲ್ಲಿ ನವವಿವಾಹಿತೆ ಹಾಗೂ ಆಕೆಯ ತಂದೆ ರಸ್ತೆ ಅಪಘಾತದಲ್ಲಿ ದುರ್ಮರಣಕ್ಕೀಡಾಗಿರುವ ಘಟನೆ ನಿರ್ಮಲ ಜಿಲ್ಲೆಯ ಮಾದಿಪದಗದಲ್ಲಿ ದುರ್ಘಟನೆ ನಡೆದಿದೆ. ಮೌನಿಕಾ (25), ತಂದೆ ರಾಜಯ್ಯ (50) ಮೃತದುರ್ದೈವಿಗಳು. ನಿರ್ಮಲ ಜಿಲ್ಲೆಯ ಕೊಡೆಮ್ ವಲಯದ ಪಾಂಡವಪುರ್ ಬಳಿ ಕಣಿವೆಯೊಂದಕ್ಕೆ ಕಾರು ಉರುಳಿ ಬಿದ್ದು ದುರಂತ ಸಂಭವಿಸಿದೆ. ಮಹಾರಾಷ್ಟ್ರದ ಬಲಹರ್ಷಾದಲ್ಲಿರುವ ವರನ ಮನೆಯಲ್ಲಿ ಆರತಕ್ಷತೆ...
Know MoreGet latest news karnataka updates on your email.