ಮಡಿಕೇರಿ: ಅಧಿಕಾರಿಗಳು ಮಾಡಿದ ತಪ್ಪಿನಿಂದಾಗಿ ಮಡಿಕೇರಿ ನಗರಸಭೆಯ ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನಕ್ಕೆ ಸೋಮವಾರ ಅಪರಾಹ್ನ ನಡೆಯಬೇಕಿದ್ದ ಚುನಾವಣೆ ರದ್ದಾದ ಘಟನೆ ನಡೆದಿದೆ. ಅಧಿಕಾರಿಗಳ ಈ ನಡೆ ಬಿಜೆಪಿಯ ಆಕ್ರೋಶಕ್ಕೆ ಕಾರಣವಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಸೋಮವಾರ ಅಪರಾಹ್ನ ನಗರಸಭಾ ಅಧ್ಯಕ್ಷರಾಗಿ ಬಿಜೆಪಿಯ ಅನಿತಾ ಪೂವಯ್ಯ ಹಾಗೂ ಉಪಾಧ್ಯಕ್ಷರಾಗಿ ಸವಿತಾ ರಾಕೇಶ್ ಅಧಿಕಾರ ಸ್ವೀಕರಿಸಬೇಕಾಗಿತ್ತು. ಆದರೆ ಅಧಿಕಾರಿಗಳು ಮಾಡಿದ...
Know MoreGet latest news karnataka updates on your email.