ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಗಾಗಿ ಸರಕಾರದಿಂದ ಅಧಿಕೃತವಾಗಿ ನೀಡಲ್ಪಟ್ಟ ನೂತನವಾಗಿ ವಿನ್ಯಾಸಗೊಂಡ ವೆಬ್ ಸೈಟನ್ನು ಮಂಗಳವಾರ ಸಂಜೆ ಬ್ಯಾರಿ ಅಕಾಡೆಮಿ ಕಚೇರಿಯಲ್ಲಿ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ಲೋಕಾಪರ್ಣಗೈದರು. ಇದೇ ವೇಳೆ ಮಾತನಾಡಿದ ಅವರು, ಅಕಾಡೆಮಿಯು ಪ್ರಾರಂಭವಾದಾಗಿನಿಂದ ಅಂದರೆ 2009ರಿಂದ ಈ ತನಕ ಖಾಸಗಿ ಸಂಸ್ಥೆಯ ಸಹಭಾಗಿತ್ವದಲ್ಲಿ ಅಕಾಡೆಮಿಯ ವೆಬ್ ಸೈಟನ್ನು ಹೊಂದಿತ್ತು....
Know MoreGet latest news karnataka updates on your email.