ಕೊಳ್ಳೇಗಾಲ: ಪೊಲೀಸರ ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಿದ 15 ಜನರ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಪ್ರಗತಿಪರ ಸಂಘಟನೆಗಳು ಹಾಗೂ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಮಂಗಳವಾರ ಶಾಸಕ ಎನ್.ಮಹೇಶ್ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು. ನಗರ ಪೊಲೀಸ್ ಠಾಣೆಯಲ್ಲಿ ಪ್ರಗತಿಪರ ಸಂಘಟನೆಗಳು ಹಾಗೂ ದಲಿತ ಸಂಘಟನೆಗಳ...
Know Moreಮಡಿಕೇರಿ ಜುಲೈ 9 : ಮೊನ್ನೆಯಷ್ಟೇ ರಾಜ್ಯ ಕಂದಾಯ ಸಚಿವ ಆರ್ ಅಶೋಕ್ ಅವರು ಕೊಡಗಿನಲ್ಲೂ ಕೊರೋನ ಪ್ರಕರಣಗಳ ಸಂಖ್ಯೆ ಇಳಿಕೆ ಕಾಣುತ್ತಿರುವುದರಿಂದ ಅನ್ ಲಾಕ್ ಮಾಡುತ್ತೇವೆ ಎಂದರು. ಇದರಿಂದ ಬಹುಶಃ ಒತ್ತಡಕ್ಕೀಡಾದ ಜಿಲ್ಲಾಡಳಿತ...
Know MoreGet latest news karnataka updates on your email.