ಬೆಂಗಳೂರು: ರೆಮ್ಡಿಸಿವಿರ್ ಕೊರತೆ ಇರುವ ಹಿನ್ನೆಲೆ ಇತರೆ ರಾಜ್ಯದಲ್ಲಿ ಬಳಕೆಯಾಗದೆ ಉಳಿದ ಲಸಿಕೆ ನೀಡಲು ಕೇಂದ್ರಕ್ಕೆ ಮನವಿ ಮಾಡಲಾಗುವುದು ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.ಅಲ್ಲದೆ, ಇಲಾಖೆ ವ್ಯಾಪ್ತಿಯಲ್ಲಿ 24 ಸಾವಿರ ಆಕ್ಸಿನೇಡೆಡ್ ಬೆಡ್ 1,145 ಐಸಿಯು 2,019 ವೆಂಟಿಲೇಟರ್ ಬೆಡ್ ಲಭ್ಯವಿದೆ ಎಂದು ಮಾಹಿತಿ ನೀಡಿದ್ದಾರೆ. ಕೊರೊನಾ ನಿಯಂತ್ರಣ ಹಿನ್ನೆಲೆ ರಾಜ್ಯಾದ್ಯಂತ ಜಾರಿ ಮಾಡಲಾದ ಲಾಕ್ಡೌನ್...
Know MoreGet latest news karnataka updates on your email.