ಕಾಸರಗೋಡು: ಸಾರ್ವಜನಿಕ ವಲಯದಲ್ಲಿ ಕಾಸರಗೋಡು ಜಿಲ್ಲೆಯ ಆಕ್ಸಿಜನ್ ಪ್ಲಾಂಟ್ ನನಸಾಗುತ್ತಿದೆ. ಚಟ್ಟಂಚಾಲಿನ ಉದ್ದಿಮೆ ಪಾರ್ಕ್ ನಲ್ಲಿ ಜಿಲ್ಲಾ ನಿರ್ಮಿತಿ ಕೇಂದ್ರದ ಮೂಲಭೂತ ನಿರ್ಮಾಣ ಹಿನ್ನೆಲೆ ಪೂರ್ಣಗೊಂಡಿದ್ದು, ಇಲ್ಲಿ ಸ್ಥಾಪಿಸಲಾಗುವ ಪ್ಲಾಂಟ್ ತಲಪಿದೆ. 1.87 ಕೋಟಿ ರೂ. ವೆಚ್ಚದಲ್ಲಿ ಪ್ಲಾಂಟನ್ನು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್ ಅವರ ನೇತೃತ್ವದ ತಂಡ ವಹಿಸಿಕೊಂಡಿದೆ. ಸ್ಥಳೀಯಾಡಳಿತ ಸಂಸ್ಥೆಗಳ ಜಂಟಿ...
Know MoreGet latest news karnataka updates on your email.