ಮುಂಬೈ: ತಾಲಿಬಾನ್ ಅಟ್ಟಹಾಸ ಕುರಿತಂತೆ ಮೋದಿ ಸರ್ಕಾರದ ನಿಲುವನ್ನು ಪ್ರಶ್ನಿಸಿದ್ದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕೆಂಡಾಮಂಡಲವಾಗಿದ್ದರೆ . ಮುಸ್ಲಿಂ ಸಮುದಾಯದ ರಕ್ಷಣೆಗಾಗಿ ಓವೈಸಿಯನ್ನು ಅಫ್ಘಾನಿಸ್ತಾನಕ್ಕೆ ಕಳುಹಿಸುವುದು ಉತ್ತಮ ಎಂದಿದ್ದಾರೆ. ನಿನ್ನೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಓವೈಸಿ, ದೇಶದಲ್ಲಿ ಒಂಬತ್ತು ಹೆಣ್ಣು ಮಕ್ಕಳ ಪೈಕಿ ಒಂದು ಐದು ವರ್ಷಕ್ಕಿಂತ ಮುಂಚಿತವಾಗಿಯೇ...
Know MoreGet latest news karnataka updates on your email.