ಬೆಂಗಳೂರು: ಕೇಂದ್ರ ಸರ್ಕಾರದ ಪಢನಾ-ಲಿಖನಾ ಕಾರ್ಯಕ್ರಮವನನ್ನು ರಾಜ್ಯದ 5 ಜಿಲ್ಲೆಗಳಲ್ಲಿ ಪ್ರಾರಂಭ ಮಾಡಲಾಗಿದೆ. ರಾಯಚೂರು, ಕಲಬುರಗಿ, ಯಾದಗಿರಿ, ಚಾಮರಾಜನಗರ, ವಿಜಯಪುರದಲ್ಲಿ ಕಾರ್ಯಕ್ರಮ ಮಾಡಲಾಗಿದೆ ಎಂದು ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾಹಿತಿ ನೀಡಿದರು. 55ನೇ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ ಅವರು, 2021-22ನೇ ಸಾಲಿನ...
Know MoreGet latest news karnataka updates on your email.